ಬೆಂಗಳೂರು: ರಾಜ್ಯಾದ್ಯಂತ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಗೆ ಸಿಎಂ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ಚಾಲನೆ ನೀಡಿದ್ದಾರೆ.
ದೇವದಾಸಿ ಪದ್ಧತಿಯನ್ನು ನಿರ್ಮೂಲನೆ ಮಾಡಲು ಮತ್ತು ಮಾಜಿ ದೇವದಾಸಿಯರ ಸಮಗ್ರ ಪುನರ್ವಸತಿಗಾಗಿ ಕರ್ನಾಟಕದಲ್ಲಿ ಮರು ಸಮೀಕ್ಷೆ ನಡೆಸಲು ಹಲವು ಸಂಸ್ಥೆಗಳು ಹಾಗೂ ರಾಜಕಾರಣಿಗಳು ಒತ್ತಾಯಿಸಿದ್ದಾರೆ.
ಇದನ್ನು ಓದಿ :ಸಿಎಂ ಸಿದ್ದರಾಮಯ್ಯಗೆ ಮೈಸೂರು ದಸರಾದ ಆಹ್ವಾನ ಪತ್ರಿಕೆ ನೀಡಿದ ಜಿಲ್ಲಾಡಳಿತ
ಇದಕ್ಕಾಗಿ 45 ವರ್ಷಗಳ ವಯಸ್ಸಿನ ಮಿತಿಯನ್ನು ಕೈಬಿಟ್ಟು ಎಲ್ಲಾ ವಯಸ್ಸಿನ ದೇವದಾಸಿಯನ್ನು ಒಳಗೊಳ್ಳಬೇಕು ಹಾಗೂ ಸಮೀಕ್ಷೆಯನ್ನು ಮನೆ ಮನೆಗೆ ತೆರಳಿ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ದೇವದಾಸಿಯರ ಮರು ಸಮೀಕ್ಷೆಗೆ ನಿರ್ಧರಿಸಿದ್ದು, ಇಂದು ಸಿಎಂ ಚಾಲನೆ ನೀಡಿದ್ದಾರೆ. ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದಿಂದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…