ಬೆಂಗಳೂರು: ರಾಜ್ಯಾದ್ಯಂತ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಗೆ ಸಿಎಂ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ಚಾಲನೆ ನೀಡಿದ್ದಾರೆ.
ದೇವದಾಸಿ ಪದ್ಧತಿಯನ್ನು ನಿರ್ಮೂಲನೆ ಮಾಡಲು ಮತ್ತು ಮಾಜಿ ದೇವದಾಸಿಯರ ಸಮಗ್ರ ಪುನರ್ವಸತಿಗಾಗಿ ಕರ್ನಾಟಕದಲ್ಲಿ ಮರು ಸಮೀಕ್ಷೆ ನಡೆಸಲು ಹಲವು ಸಂಸ್ಥೆಗಳು ಹಾಗೂ ರಾಜಕಾರಣಿಗಳು ಒತ್ತಾಯಿಸಿದ್ದಾರೆ.
ಇದನ್ನು ಓದಿ :ಸಿಎಂ ಸಿದ್ದರಾಮಯ್ಯಗೆ ಮೈಸೂರು ದಸರಾದ ಆಹ್ವಾನ ಪತ್ರಿಕೆ ನೀಡಿದ ಜಿಲ್ಲಾಡಳಿತ
ಇದಕ್ಕಾಗಿ 45 ವರ್ಷಗಳ ವಯಸ್ಸಿನ ಮಿತಿಯನ್ನು ಕೈಬಿಟ್ಟು ಎಲ್ಲಾ ವಯಸ್ಸಿನ ದೇವದಾಸಿಯನ್ನು ಒಳಗೊಳ್ಳಬೇಕು ಹಾಗೂ ಸಮೀಕ್ಷೆಯನ್ನು ಮನೆ ಮನೆಗೆ ತೆರಳಿ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ದೇವದಾಸಿಯರ ಮರು ಸಮೀಕ್ಷೆಗೆ ನಿರ್ಧರಿಸಿದ್ದು, ಇಂದು ಸಿಎಂ ಚಾಲನೆ ನೀಡಿದ್ದಾರೆ. ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದಿಂದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಬೀಜಿಂಗ್: ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…
ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್ನಲ್ಲಿ ನಡೆದಿದೆ. ಮೈಸೂರು ಮೂಲದ…
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…
ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…
ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…
ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…