ಬೆಂಗಳೂರು: ರಾಜ್ಯದಲ್ಲಿ ನವೆಂಬರ್ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಗೆ ತೆರಳಿದರು.
ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ ವಿಶೇಷ ವಿಮಾನದ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಸಚಿವ ಎಚ್.ಸಿ.ಮಹದೇವಪ್ಪ ಸಾಥ್ ನೀಡಿದ್ದಾರೆ.
ಇದನ್ನು ಓದಿ: ನಿತೀಶ್ ಮತ್ತೆ ಬಿಹಾರ್ ಸಿಎಂ?
ಇಂದು ಸಂಜೆ ಸಿಎಂ ಸಿದ್ದರಾಮಯ್ಯ ಅವರು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಕಪಿಲ್ ಸಿಬಲ್ ಬರೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಸಿಎಂ ಹೈಕಮಾಂಡ್ ಭೇಟಿ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಭೇಟಿ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದ್ದು, ನವೆಂಬರ್ ತಿಂಗಳೊಳಗೆ ರಾಜ್ಯದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬುದನ್ನು ಕಾದುನೋಡಬೇಕಿದೆ.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…