ಬೆಂಗಳೂರು: ರಾಜ್ಯ ಬಜೆಟ್ ಮಾರ್ಚ್ನಲ್ಲಿ ಮಂಡನೆಯಾಗಲಿದ್ದು, ಬಜೆಟ್ ಪೂರ್ವಭಾವಿ ಸಭೆಯಲ್ಲಿ ರೈತ ಸಮುದಾಯದ ಕುಂದು ಕೊರರತೆಗಳನ್ನು ಸಿಎಂ ಸಿದ್ದರಾಮಯ್ಯ ಆಲಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು(ಫೆಬ್ರವರಿ.17) ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಲಿದ್ದಾರೆ.
ಈ ಸಿಎಂ ಸಿದ್ದರಾಮಯ್ಯ ಅವರು ರೈತ ಸಮುದಾಯದೊಂದಿಗೆ ಪೂರ್ವಭಾವಿ ಸಭೆಯಲ್ಲಿ ಸಂವಾದ ನಡೆಸಿ ರೈತರ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೇ ನಮ್ಮ ಕಾಂಗ್ರೆಸ್ ಸರ್ಕಾರ ರೈತರ ಬೇಡಿಕೆಗಳನ್ನು ನಿರಂತರವಾಗಿ, ಹಂತ ಹಂತವಾಗಿ ಈಡೇರಿಸುತ್ತಲೇ ಇದೆ. ರಾಜ್ಯದಲ್ಲಿ ಅತಿ ಅಧಿಕವಾಗಿ ಉದ್ಯೋಗ ಅವಲಂಬನೆ ಇರುವುದು ಕೃಷಿಯ ಕ್ಷೇತ್ರದಲ್ಲೇ ಆದ್ದರಿಂದ ರೈತರ ಬೇಡಿಕೆಗಳ ಈಡೇರಿಕೆ ನಮ್ಮ ಪ್ರಥಮ ಆದ್ಯತೆಯಾಗಿದೆ ಎಂಬುದನ್ನು ಈ ವೇಳೆ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…
ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…
ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್…
ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರು ಆರ್.ಅಶೋಕ್ ನೇತೃತ್ವದಲ್ಲಿ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ…