ಬೆಂಗಳೂರು: ರಾಜ್ಯ ಬಜೆಟ್ ಮಾರ್ಚ್ನಲ್ಲಿ ಮಂಡನೆಯಾಗಲಿದ್ದು, ಬಜೆಟ್ ಪೂರ್ವಭಾವಿ ಸಭೆಯಲ್ಲಿ ರೈತ ಸಮುದಾಯದ ಕುಂದು ಕೊರರತೆಗಳನ್ನು ಸಿಎಂ ಸಿದ್ದರಾಮಯ್ಯ ಆಲಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು(ಫೆಬ್ರವರಿ.17) ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಲಿದ್ದಾರೆ.
ಈ ಸಿಎಂ ಸಿದ್ದರಾಮಯ್ಯ ಅವರು ರೈತ ಸಮುದಾಯದೊಂದಿಗೆ ಪೂರ್ವಭಾವಿ ಸಭೆಯಲ್ಲಿ ಸಂವಾದ ನಡೆಸಿ ರೈತರ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೇ ನಮ್ಮ ಕಾಂಗ್ರೆಸ್ ಸರ್ಕಾರ ರೈತರ ಬೇಡಿಕೆಗಳನ್ನು ನಿರಂತರವಾಗಿ, ಹಂತ ಹಂತವಾಗಿ ಈಡೇರಿಸುತ್ತಲೇ ಇದೆ. ರಾಜ್ಯದಲ್ಲಿ ಅತಿ ಅಧಿಕವಾಗಿ ಉದ್ಯೋಗ ಅವಲಂಬನೆ ಇರುವುದು ಕೃಷಿಯ ಕ್ಷೇತ್ರದಲ್ಲೇ ಆದ್ದರಿಂದ ರೈತರ ಬೇಡಿಕೆಗಳ ಈಡೇರಿಕೆ ನಮ್ಮ ಪ್ರಥಮ ಆದ್ಯತೆಯಾಗಿದೆ ಎಂಬುದನ್ನು ಈ ವೇಳೆ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…