ಬೆಂಗಳೂರು: ರಾಜ್ಯ ಬಜೆಟ್ ಮಾರ್ಚ್ನಲ್ಲಿ ಮಂಡನೆಯಾಗಲಿದ್ದು, ಬಜೆಟ್ ಪೂರ್ವಭಾವಿ ಸಭೆಯಲ್ಲಿ ರೈತ ಸಮುದಾಯದ ಕುಂದು ಕೊರರತೆಗಳನ್ನು ಸಿಎಂ ಸಿದ್ದರಾಮಯ್ಯ ಆಲಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು(ಫೆಬ್ರವರಿ.17) ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಲಿದ್ದಾರೆ.
ಈ ಸಿಎಂ ಸಿದ್ದರಾಮಯ್ಯ ಅವರು ರೈತ ಸಮುದಾಯದೊಂದಿಗೆ ಪೂರ್ವಭಾವಿ ಸಭೆಯಲ್ಲಿ ಸಂವಾದ ನಡೆಸಿ ರೈತರ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೇ ನಮ್ಮ ಕಾಂಗ್ರೆಸ್ ಸರ್ಕಾರ ರೈತರ ಬೇಡಿಕೆಗಳನ್ನು ನಿರಂತರವಾಗಿ, ಹಂತ ಹಂತವಾಗಿ ಈಡೇರಿಸುತ್ತಲೇ ಇದೆ. ರಾಜ್ಯದಲ್ಲಿ ಅತಿ ಅಧಿಕವಾಗಿ ಉದ್ಯೋಗ ಅವಲಂಬನೆ ಇರುವುದು ಕೃಷಿಯ ಕ್ಷೇತ್ರದಲ್ಲೇ ಆದ್ದರಿಂದ ರೈತರ ಬೇಡಿಕೆಗಳ ಈಡೇರಿಕೆ ನಮ್ಮ ಪ್ರಥಮ ಆದ್ಯತೆಯಾಗಿದೆ ಎಂಬುದನ್ನು ಈ ವೇಳೆ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…