ಬೆಂಗಳೂರು: ರಾಜ್ಯ ಬಜೆಟ್ ಮಾರ್ಚ್ನಲ್ಲಿ ಮಂಡನೆಯಾಗಲಿದ್ದು, ಬಜೆಟ್ ಪೂರ್ವಭಾವಿ ಸಭೆಯಲ್ಲಿ ರೈತ ಸಮುದಾಯದ ಕುಂದು ಕೊರರತೆಗಳನ್ನು ಸಿಎಂ ಸಿದ್ದರಾಮಯ್ಯ ಆಲಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು(ಫೆಬ್ರವರಿ.17) ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಲಿದ್ದಾರೆ.
ಈ ಸಿಎಂ ಸಿದ್ದರಾಮಯ್ಯ ಅವರು ರೈತ ಸಮುದಾಯದೊಂದಿಗೆ ಪೂರ್ವಭಾವಿ ಸಭೆಯಲ್ಲಿ ಸಂವಾದ ನಡೆಸಿ ರೈತರ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೇ ನಮ್ಮ ಕಾಂಗ್ರೆಸ್ ಸರ್ಕಾರ ರೈತರ ಬೇಡಿಕೆಗಳನ್ನು ನಿರಂತರವಾಗಿ, ಹಂತ ಹಂತವಾಗಿ ಈಡೇರಿಸುತ್ತಲೇ ಇದೆ. ರಾಜ್ಯದಲ್ಲಿ ಅತಿ ಅಧಿಕವಾಗಿ ಉದ್ಯೋಗ ಅವಲಂಬನೆ ಇರುವುದು ಕೃಷಿಯ ಕ್ಷೇತ್ರದಲ್ಲೇ ಆದ್ದರಿಂದ ರೈತರ ಬೇಡಿಕೆಗಳ ಈಡೇರಿಕೆ ನಮ್ಮ ಪ್ರಥಮ ಆದ್ಯತೆಯಾಗಿದೆ ಎಂಬುದನ್ನು ಈ ವೇಳೆ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…