ರಾಜ್ಯ

ಸಿಎಂ ಸಿದ್ದರಾಮಯ್ಯ ಸಭೆ ವಿಫಲ: ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ಫಿಕ್ಸ್

ಬೆಂಗಳೂರು: ಸಾರಿಗೆ ಸಂಘಟನೆಗಳ ಜೊತೆಗಿನ ಸಿಎಂ ಸಿದ್ದರಾಮಯ್ಯ ಸಭೆ ವಿಫಲವಾಗಿದ್ದು, ನಾಳೆಯಿಂದ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ವೇತನ ಹೆಚ್ಚಳ, ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದರು.

ಆದರೆ ಸಿಎಂ ಸಿದ್ದರಾಮಯ್ಯ ಅವರು ನೌಕರರ ಮನವೊಲಿಸುವ ಕೆಲಸ ಮಾಡಿದ್ದರು. ಆದರೆ ಸಾರಿಗೆ ಸಂಘಟನೆಗಳ ಮುಖಂಡರ ಜೊತೆ ನಡೆದ ಸಭೆ ವಿಫಲವಾಗಿದ್ದು, ಅನಿರ್ದಿಷ್ಟಾವಧಿ ಮುಷ್ಕರ ನಡೆಯೋದು ಫಿಕ್ಸ್‌ ಆಗಿದೆ.

38 ತಿಂಗಳ ಅರಿಯರ್ಸ್‌ ಹಣ ನೀಡಲು ಆಗಲಲ್‌ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇದರಿಂದ ಸಾರಿಗೆ ನೌಕರರು ನಾವು ಮುಷ್ಕರ ಮಾಡೇ ಮಾಡುತ್ತೇವೆ ಎಂದು ಹೇಳಿ ಸಭೆಯಿಂದ ಹೊರ ನಡೆದರು.

ಆಂದೋಲನ ಡೆಸ್ಕ್

Recent Posts

ಫೆ.2ರಿಂದ ಬಜೆಟ್ ತಯಾರಿ : ಸಿಎಂ ಸಿದ್ದರಾಮಯ್ಯ

ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…

2 hours ago

2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೀವಿ : ಸಿಎಂ ವಿಶ್ವಾಸ

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…

2 hours ago

ಅತ್ಯುತ್ತಮ ಸೇವೆ : ರಾಜ್ಯದ 22 ಮಂದಿ ಪೊಲೀಸರು ರಾಷ್ಟ್ರಪತಿ ಪದಕಕ್ಕೆ ಭಾಜನ

ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…

3 hours ago

ಅತಿದೊಡ್ಡ ದರೋಡೆ : ಚೋರ್ಲಾ ಘಾಟ್‌ನಲ್ಲಿ 400 ಕೋಟಿ ನಗದು ಕಂಟೇನರ್‌ಗಳ ಹೈಜಾಕ್‌!

ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…

3 hours ago

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…

4 hours ago

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

5 hours ago