cm sidsdarmiah
ಬೆಂಗಳೂರು: ಸಾರಿಗೆ ಸಂಘಟನೆಗಳ ಜೊತೆಗಿನ ಸಿಎಂ ಸಿದ್ದರಾಮಯ್ಯ ಸಭೆ ವಿಫಲವಾಗಿದ್ದು, ನಾಳೆಯಿಂದ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ವೇತನ ಹೆಚ್ಚಳ, ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದರು.
ಆದರೆ ಸಿಎಂ ಸಿದ್ದರಾಮಯ್ಯ ಅವರು ನೌಕರರ ಮನವೊಲಿಸುವ ಕೆಲಸ ಮಾಡಿದ್ದರು. ಆದರೆ ಸಾರಿಗೆ ಸಂಘಟನೆಗಳ ಮುಖಂಡರ ಜೊತೆ ನಡೆದ ಸಭೆ ವಿಫಲವಾಗಿದ್ದು, ಅನಿರ್ದಿಷ್ಟಾವಧಿ ಮುಷ್ಕರ ನಡೆಯೋದು ಫಿಕ್ಸ್ ಆಗಿದೆ.
38 ತಿಂಗಳ ಅರಿಯರ್ಸ್ ಹಣ ನೀಡಲು ಆಗಲಲ್ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇದರಿಂದ ಸಾರಿಗೆ ನೌಕರರು ನಾವು ಮುಷ್ಕರ ಮಾಡೇ ಮಾಡುತ್ತೇವೆ ಎಂದು ಹೇಳಿ ಸಭೆಯಿಂದ ಹೊರ ನಡೆದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…