cm siddaramaiah
ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಾಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನಾನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು.ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.
ಡಿಸಿ, ಸಿಇಒಗಳೊಂದಿಗೆ ಎರಡು ದಿನ ಸಭೆ
ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ನಡೆಯಲಿರುವ ಡಿ.ಸಿ.ಹಾಗೂ ಸಿಇಒ ಗಳ ಸಭೆಯಲ್ಲಿ ಮುಂಗಾರು ಮಳೆ ಪರಿಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿಗಳು ತಿಳಿಸಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…