ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಲಾರಿ ಮಾಲೀಕರು ಮುಷ್ಕರ ಆರಂಭಿಸಿದ್ದಾರೆ. ಮುಷ್ಕರ ಕೈಬಿಡುವಂತೆ ಲಾರಿ ಮಾಲೀಕರ ಸಂಘದೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆ ವಿಫಲವಾಗಿದೆ.
ಮುಷ್ಕರ ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಹೇಳಿದರೂ ಲಾರಿ ಮಾಲೀಕರ ಸಂಘ ಒಪ್ಪದ ಹಿನ್ನೆಲೆಯಲ್ಲಿ ಸುದೀರ್ಘ ಒಂದೂವರೆ ಗಂಟೆ ನಡೆದ ಸಂಧಾನ ಸಭೆ ವಿಫಲವಾಗಿದೆ. ಹೀಗಾಗಿ ಸಿಎಂ ಮತ್ತೊಮ್ಮೆ ಸಭೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸಭೆ ಬಳಿಕ ಮಾತನಾಡಿದ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಅವರು, ಸಿಎಂ ಜೊತೆಗಿನ ಸಂಧಾನ ವಿಫಲವಾಗಿದೆ. ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯಲ್ಲ ಎಂದು ಹೇಳಿದ್ದಾರೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…