ರಾಮನಗರ: ರೈತರಿಗೆ ಏನೂ ಕೂಡ ಅನುಕೂಲ ಮಾಡದೇ ಮಣ್ಣಿನ ಮಕ್ಕಳು ಅಂದರೆ ಹೇಗೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ರಾಮನಗರದಲ್ಲಿ ಮಾತನಾಡಿದ ಅವರು, ದೇಶ ಸ್ವಾತಂತ್ರ್ಯಕ್ಕೆ ದುಡಿದ ನೆಹರೂ ಹಾಗೂ ಇಂದಿರಾಗಾಂಧಿ ಸೇರಿದಂತೆ ಹಲವು ನಾಯಕರು ದೇಶಕ್ಕಾಗಿ ದುಡಿದಿದ್ದಾರೆ.
ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ ಎಂದು ಈ ಬಾರಿ ಮೋದಿಯವರಿಗೆ ವೋಟು ನೀಡಲಾಗಿದೆಯೇ? ಭಾರತದ ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ ಎಂದು ಟೀಕೆ ಮಾಡಿದರು.
ಹಿಂದೆ ಸಾಲದ ಮೊತ್ತ 53.11 ಲಕ್ಷ ಕೋಟಿ ರೂ ಇತ್ತು. ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂಗೆ ತಲುಪಿದೆ.
ಇದಕ್ಕೆ ಸಂಪೂರ್ಣ ಕಾರಣಕರ್ತರು ಪ್ರಧಾನಿ ನರೇಂದ್ರ ಮೋದಿ ಅವರೇ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕೆಲವರು ಮಾತು ಮಾತಿಗೂ ನಾವು ಮಣ್ಣಿನ ಮಕ್ಕಳು ಅಂತಾರೆ. ಆದರೆ ರೈತರಿಗೆ ಏನನ್ನೂ ಅನುಕೂಲ ಮಾಡದೇ ಅವರು ಹೇಗೆ ಮಣ್ಣಿನ ಮಕ್ಕಳಾಗುತ್ತಾರೆ ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…