ಬಳ್ಳಾರಿ: ಬಳ್ಳಾರಿ ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ ವತಿಯಿಂದ ತೋರಣಗಲ್ ಜಿಂದಾಲ್ ಕಂಪನಿಯಲ್ಲಿ ಆಯೋಜಿಸಲಾಗಿದ್ದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದರು.
ಬಳ್ಳಾರಿಯ ಜಿಂದಾಲ್ ಟೌನ್ ಶಿಪ್ ನಲ್ಲಿ ಆಯೋಜಿಸಿದ್ದ ಯೋಗದಿನದಲ್ಲಿ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸಂಸದ ಈ.ತುಕಾರಾಂ, ಸರ್ಕಾರದ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ನಟಿ ಶ್ರೀಲೀಲಾ, ವಚನಾನಂದ ಸ್ವಾಮೀಜಿ, ಶಾಸಕ ಶ್ರೀನಿವಾಸ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಬಳಿಕ ಮಾತನಾಡಿದ ನಟಿ ಶ್ರೀ ಲೀಲಾ ಅವರು, ಯೋಗ ಎಲ್ಲರಿಗೂ ಉತ್ತಮ ಬಲವರ್ಧನೆ ಹಾಗೂ ಆರೋಗ್ಯ ರಕ್ಷಣೆಗೆ ಸಹಕರಿಸುತ್ತದೆ. ಯೋಗದಿಂದ ಆರೋಗ್ಯ ವೃದ್ದಿಯಾಗುತ್ತದೆ. ಇಲ್ಲಿನ ಜನರು ತೋರಿದ ಪ್ರೀತಿಗೆ ನಾನು ಚಿರಋಣಿ ಎಂದು ಹರ್ಷ ವ್ಯಕ್ತಪಡಿಸಿದರು.
ಟೆಹ್ರಾನ್ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…
ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…
ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್ಗೆ ಲಿಫ್ಟ್…
ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…
ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…
ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…