ಬೆಂಗಳೂರು : ಚುನಾವಣೆಗೋಸ್ಕರ ಭಾರತ್ ಅಕ್ಕಿಯನ್ನ ಕೊಟ್ಟಿದ್ರು. ಈಗ ಲೋಕಸಭೆ ಚುನಾವಣೆ ಮುಗಿದೆ. ಅದಕ್ಕಾಗಿ ಅಕ್ಕಿ ಕೊಡುವುದನ್ನ ಈಗ ಬಂದ್ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದ್ದೇವು. ಆದರೆ ಆ ಸಂರ್ಭದಲ್ಲಿ ಕೇಂದ್ರ ಸರ್ಕಾರ ದುರುದ್ದೇಶದಿಂದ ನಮಗೆ ಅಕ್ಕಿ ಕೊಡಲಿಲ್ಲ. ಕಾರ್ಪೋರೇಷನ್ ದರದಲ್ಲೆ ಕೊಡುತ್ತೇವೆ ಅಂದರು ಕೊಡಲಿಲ್ಲ ಈ ಭಾರತ್ ಅಕ್ಕಿ ಬಂದ್ ಮಾಡಿದ್ದಾರೆ. ಲೋಕಸಭೆ ಚುನಾವಣೆಗಾಗಿ ಈ ಯೋಜನೆಯನ್ನು ಆರಂಭಿಸಲಾಗಿತ್ತು. ಈಗ ಚುನಾವಣೆ ಮುಕ್ತಾಯಗೊಂಡಿದೆ. ಅದಕ್ಕಾಗಿ ಯೋಜನೆ ಬಂದ್ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…