ಬೆಂಗಳೂರು: ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕದನ ಜೋರಾಗಿದೆ. ಈ ನಡುವೆ ಮಹತ್ವದ ಹೇಳಿಕೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಸಿಎಂ, ಡಿಸಿಎಂ ಅವರನ್ನು ದೆಹಲಿಗೆ ಕರೆದು ಚರ್ಚೆ ನಡೆಸಿರುವುದಾಗಿ ಹೇಳಿದ್ದಾರೆ.
ಇದನ್ನು ಓದಿ: ಸಿಎಂ ಆಪ್ತ ಗುಂಪಿನಿಂದ ಮತ್ತೊಂದು ಸ್ಫೋಟಕ ಸಂದೇಶ ರವಾನೆ: ಏನದು ಗೊತ್ತಾ?
ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ಪಾಲಿಸುತ್ತೇನೆ. ಅವರು ದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.
ಹೈಕಮಾಂಡ್ ನನಗೆ ಕರೆ ಮಾಡಲಿ ನೋಡೋಣ. ದೆಹಲಿಗೆ ಕರೆದರೆ ಹೋಗುತ್ತೇನೆ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲಾ ಬದ್ಧ ಎಂದು ಹೇಳಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…