ರಾಜ್ಯ

ಆರ್‌ಎಸ್‌ಎಸ್‌ ಅವರಿಗೆ ನಾವು ಹೆದರಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಈ ರಾಜ್ಯದಲ್ಲಿ ಆರ್‌ಎಸ್‌ಎಸ್‌ ಅವರಿಗೆ ನಮ್ಮ ಕಾಂಗ್ರೆಸ್‌ ಸರ್ಕಾರ ಹೆದರುವುದಲ್ಲ. ಅವರಿಂದ ಏನೇ ಆದರೂ ಅದನ್ನು ನಾವು ಎದುರಿಸಲು ಸಿದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು(ಮಾರ್ಚ್.‌17) ಈ ಕುರಿತು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಕರ್ನಾಟಕದಲ್ಲಿ ಬಿಜೆಪಿಯೂ ಆರ್‌ಎಸ್‌ಎಸ್‌ ಹೇಳಿದಂತೆ ಮಾಡುತ್ತದೆ. ಹಾಗಾಗಿ ನಮ್ಮ ಸರ್ಕಾರವೂ ಆರ್‌ಎಸ್‌ಎಸ್‌ನವರಿಗೆ ಹೆದರುವುದಿಲ್ಲ. ಅವರಿಂದ ಈ ರಾಜ್ಯದಲ್ಲಿ ಏನೇ ಆದರೂ ಅದನ್ನು ಎದುರಿಸಲು ನಾವು ಸಿದ್ಧರಿದ್ದೇವೆ ಎಂದು ವಿರೋಧ ಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಇನ್ನು ಸ್ವಾತಂತ್ರ್ಯ ಪೂರ್ವದಲ್ಲಿ ಅಂದರೆ 1942ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರೇ ಆರ್‌ಎಸ್‌ಎಸ್‌ನವರು. ಹೀಗಾಗಿಯೇ ಬಿಜೆಪಿಗರು, ದಲಿತರು ಮತ್ತು ಹಿಂದುಳಿದವರ ಏಳಿಗೆ ಸಹಿಸುತ್ತಿಲ್ಲ. ಅಲ್ಲದೇ ದಲಿತರು ದಲಿತರ ಕಾಲೋನಿಯಲ್ಲೇ ಇರಬೇಕು ಎಂ ದುರುದ್ದೇಶ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

12 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

12 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

12 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

12 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

12 hours ago