ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 16ನೇ ಬಜೆಟ್ ಮಂಡಿಸುತ್ತಿದ್ದು, ಈ ಬಾರಿಯ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ದಾರಿದೀಪವಾಗಲಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ ಎಂದಿದ್ದಾರೆ.
ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದು ಹೇಳಿದ್ದಾರೆ.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…