ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 16ನೇ ಬಜೆಟ್ ಮಂಡಿಸುತ್ತಿದ್ದು, ಈ ಬಾರಿಯ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ದಾರಿದೀಪವಾಗಲಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ ಎಂದಿದ್ದಾರೆ.
ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದು ಹೇಳಿದ್ದಾರೆ.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…