rohit vemula kayde siddaramaiah
ಬೆಂಗಳೂರು: ರೋಹಿತ್ ವೆಮುಲಾ (Rohit Vemula) ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ ಎಂದು ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರಿಗೆ ಪತ್ರ ಬರೆಯಲಾಗಿದ್ದು, ಈ ಕುರಿತು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು(ಏ.21) ಮಾಧ್ಯಮದವರೊಂದಿಗೆ ಮಾತನಾಡಿದರು. ಇನ್ನೂ ಸಿಇಟಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಬಗ್ಗೆ ಮಾತನಾಡಿದ ಸಿಎಂ, ಈ ವಿಚಾರದಲ್ಲಿ ತಪ್ಪು ಮಾಡಿದವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.
ಇದನ್ನೂ ಓದಿ:– ಪ್ರಮಾಣಿಕ ಕರ್ತವ್ಯಪ್ರಜ್ಞೆ ; ಸರ್ಕಾರಿ ನೌಕರರ ಬಗ್ಗೆ ಸಿಎಂ ಮೆಚ್ಚುಗೆ
ಜನಿವಾರದ ವಿಚಾರದಲ್ಲಿ ಯಾರು ತಪ್ಪು ಮಾಡಿದ್ದಾರೋ ಅಂತವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ಕೊಡಲಾಗಿದೆ. ಪರೀಕ್ಷಾ ನಿಯಮ ಮೀರಿ ವರ್ತಿಸಿರುವ ಹಾಗೂ ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮವಾಗಲಿದೆ ಎಂದು ಹೇಳಿದರು.
ಇದನ್ನೂ ಓದಿ:- ಮರು ಜಾತಿಗಣತಿ ಅನಗತ್ಯ ; ಎಂಎಲ್ಸಿ ಯತೀಂದ್ರ
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…