rohit vemula kayde siddaramaiah
ಬೆಂಗಳೂರು: ರೋಹಿತ್ ವೆಮುಲಾ (Rohit Vemula) ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ ಎಂದು ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರಿಗೆ ಪತ್ರ ಬರೆಯಲಾಗಿದ್ದು, ಈ ಕುರಿತು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು(ಏ.21) ಮಾಧ್ಯಮದವರೊಂದಿಗೆ ಮಾತನಾಡಿದರು. ಇನ್ನೂ ಸಿಇಟಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಬಗ್ಗೆ ಮಾತನಾಡಿದ ಸಿಎಂ, ಈ ವಿಚಾರದಲ್ಲಿ ತಪ್ಪು ಮಾಡಿದವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.
ಇದನ್ನೂ ಓದಿ:– ಪ್ರಮಾಣಿಕ ಕರ್ತವ್ಯಪ್ರಜ್ಞೆ ; ಸರ್ಕಾರಿ ನೌಕರರ ಬಗ್ಗೆ ಸಿಎಂ ಮೆಚ್ಚುಗೆ
ಜನಿವಾರದ ವಿಚಾರದಲ್ಲಿ ಯಾರು ತಪ್ಪು ಮಾಡಿದ್ದಾರೋ ಅಂತವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ಕೊಡಲಾಗಿದೆ. ಪರೀಕ್ಷಾ ನಿಯಮ ಮೀರಿ ವರ್ತಿಸಿರುವ ಹಾಗೂ ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮವಾಗಲಿದೆ ಎಂದು ಹೇಳಿದರು.
ಇದನ್ನೂ ಓದಿ:- ಮರು ಜಾತಿಗಣತಿ ಅನಗತ್ಯ ; ಎಂಎಲ್ಸಿ ಯತೀಂದ್ರ
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…