ರಾಜ್ಯ

ರಾಜನಾಥ್‌ ಸಿಂಗ್‌ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ: ಕಾರಣ ಇಷ್ಟೇ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆಚರಣೆ ವೇಳೆ ಏರ್‌ಶೋ ಆಯೋಜಿಸುವ ಸಂಬಂಧ ಸಿಎಂ ಸಿದ್ದರಾಮಯ್ಯ, ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಯಾಗಲಿದ್ದಾರೆ.

ಬುಧವಾರ ಸಂಜೆ 4.30ಕ್ಕೆ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ, ಏರ್‌ಶೋ ನಡೆಸಲು ಅನುಮತಿ ಪಡೆಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಾರಿಯ ದಸರಾ ಮಹೋತ್ಸವದಲ್ಲಿ ಆಕರ್ಷಣೆಯಾಗಿ ಮೈಸೂರಿನಲ್ಲಿ ವೈಮಾನಿಕ ಪ್ರದರ್ಶನ ನಡೆಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರಾಜನಾಥ್‌ ಸಿಂಗ್‌ ಅವರು ಏರ್‌ಶೋಗೆ ಅನುಮತಿ ಕೊಟ್ಟರೆ, ಈ ಬಾರಿಯ ಮೈಸೂರು ದಸರಾ ಮತ್ತಷ್ಟು ಮೇಳೈಸಲಿದೆ.

ಆಂದೋಲನ ಡೆಸ್ಕ್

Recent Posts

ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ…

18 mins ago

ಹೊಗೇನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರ ಲಗ್ಗೆ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಜನತೆ

ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು…

36 mins ago

ಕಾಡುಹಂದಿ ಬೇಟೆಗಾಗಿ ಮನೆಯಲ್ಲಿ ಸಂಗ್ರಹಿಸಿದ್ದ ಸಿಡಿಮದ್ದು ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್‌…

1 hour ago

ಓದುಗರ ಪತ್ರ:  ತಡೆಗೋಡೆ ನಿರ್ಮಿಸಿ

ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…

1 hour ago

ಓದುಗರ ಪತ್ರ:  ಗಂಗೋತ್ರಿ ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯ ಬೇಕಿದೆ

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…

1 hour ago

ಓದುಗರ ಪತ್ರ: ಪ್ರೇಕ್ಷಣೀಯ ಸ್ಥಳಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಇರಲಿ

ಮೈಸೂರಿನ ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿದ್ದಾರೆ. ಅರಮನೆ ವೀಕ್ಷಣೆಗೆ ಹೆಚ್ಚಿನ ಜನರು ಸೇರುತ್ತಾರೆ. ಕ್ರಿಸ್‌ಮಸ್…

1 hour ago