ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರೊಟೀನ್ ಚೆಕಪ್ಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಸುದ್ದಿಗೋಷ್ಠಿ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಿಂದ ಮಣಿಪಾಲ್ ಆಸ್ಪತ್ರೆಗೆ ತೆರಳಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜೊತೆ ಬೆಳಗಿನ ಉಪಹಾರ ಸೇವಿಸುತ್ತಾ, ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದರು.
ಬಳಿಕ ಇಬ್ಬರೂ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಈಗಾಗಲೇ ಹೇಳಿದ್ದೇನೆ. ಡಿಕೆಶಿ ಕೂಡ ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ. ಹೈಕಮಾಂಡ್ನವರು ದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ಹೇಳಿದರು.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ…