ರಾಜ್ಯ

ಶಿರೂರು: ಗುಡ್ಡ ಕುಸಿತದ ಸ್ಥಳ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ

ಆಂಕೋಲ: ರಣಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು. ಬಳಿಕ SDRF-NDRF ಸಿಬ್ಬಂದಿ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದರು.

ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

3 hours ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

3 hours ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

3 hours ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

3 hours ago

ಕೈ ಸುಡುತ್ತಿದೆ ಎಳನೀರು ಬೆಲೆ

ಪ್ರಶಾಂತ್ ಎಸ್. ಮೈಸೂರು: ಎಲ್ಲೆಡೆ ಬಿರು ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಬಿಸಿಲ ಬೇಗೆಯಿಂದ ದಾಹ ನೀಗಿಸಿಕೊಳ್ಳಲು ಜನರು ಎಳನೀರು ಮೊರೆ…

3 hours ago

ಸಿದ್ದರಾಮಯ್ಯ ನಾಯಕತ್ವಕ್ಕೆ ಬಲ

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಸಮರದಲ್ಲಿ ಕೈ ಜಯಭೇರಿ ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ…

3 hours ago