ರಾಜ್ಯ

ದ್ವಾರಕೀಶ್‌ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಮೈಸೂರು : ನಿನ್ನೆ ನಿಧನರಾದ ಕನ್ನಡ ಚಿತ್ರರಂಗದ ʼಪ್ರಚಂಡ ಕುಳ್ಳʼ ದ್ವಾರಕೀಶ್‌ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಗೌರವ ಸೂಚಿಸಿದರು.

ಇಂದು ಬೆಳಗ್ಗೆಯಿಂದಲೇ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್‌ ಅವರಾಂತಿಮ ದರ್ಶನಕ್ಕಾಗಿ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿತ್ತು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿ ದ್ವಾರಕೀಶ್‌ ಅವರ ಅಂತಿ ಮ ದರ್ಶನ ಪಡೆದರು.

ಅಲ್ಲದೆ ಬೆಳಗ್ಗೆಯಿಂದಲೇ ರಾಜಕೀಯ ಮುಖಂಡರು, ಕನ್ನಡ ಚಿತ್ರರಂಗದ ಹಿರಿಯ ಹಾಗೂ ಕಿರಿಯ ಕಲಾವಿದರು ಆಗಮಿಸಿ ತಮ್ಮ ನೆಚ್ಚಿನ ನಟನಿಗೆ ಗೌರವ ಸಲ್ಲಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕೇದಾರನಾಥ ಧಾಮದಲ್ಲಿ ಯಾತ್ರಾರ್ಥಿಗಳಿಗೆ 24 ಗಂಟೆ ಬಿಸಿನೀರು: ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಘೋಷಣೆ

ಡೆಹರಾಡೂನ್:‌ ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಶೀಘ್ರದಲ್ಲೇ ತಣ್ಣೀರಿನ ಬದಲಿಗೆ 24 ಗಂಟೆಗಳ ಬಿಸಿನೀರಿನ ಪೂರೈಕೆಯನ್ನು ಒದಗಿಸಲಾಗುವುದು ಎಂದು…

1 hour ago

ರಣ ಬಿಸಿಲ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…

1 hour ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ

ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ…

1 hour ago

ದೇವನೂರಿಗೆ ಆಗಮಿಸಿದ ಪಂಪ

ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು  ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…

2 hours ago

ದೇವನೂರಿಗೆ ಆಗಮಿಸಿದ ಪಂಪ

ದೇಮ ಎಂಬ ನೈತಿಕ ಕೈಮರ  ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…

2 hours ago

ಚೆಕ್‌ಡ್ಯಾಂ ತಡೆಗೋಡೆ ಒಡೆದು ಹಾಕಿದ ಕಿಡಿಗೇಡಿಗಳು: ಕಠಿಣ ಕ್ರಮಕ್ಕೆ ಪ್ರಜ್ಞಾವಂತ ನಾಗರಿಕರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…

2 hours ago