ರಾಜ್ಯ

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: ಡಿ.ಕೆ.ಸುರೇಶ್‌ ಪುನರುಚ್ಛಾರ

ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದರು.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಲ್ಪ ನಿಧಾನವಾದರೂ ಪರವಾಗಿಲ್ಲ. ಸಿಎಂ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ. ನನಗೆ ಈಗಲೂ ಭರವಸೆ ಇದೆ ಎಂದು ಹೇಳಿದರು.

ಇನ್ನು ಕೆಲ ಶಾಸಕರಿಂದ ವಿದೇಶಿ ಪ್ರವಾಸ ಕುರಿತು ಮಾತನಾಡಿದ ಅವರು, ಡಿಕೆಶಿ ವಿದೇಶಿ ಪ್ರವಾಸ ಆಯೋಜನೆ ಮಾಡಿದ್ದಲ್ಲ. ವಿದೇಶ ಪ್ರವಾಸಕ್ಕೂ ಡಿ.ಕೆ.ಶಿವಕುಮಾರ್‌ಗೂ ಯಾವುದೇ ಸಂಬಂಧವಿಲ್ಲ. ಅದನ್ನು ಮಾತ್ರ ಸ್ಪಷ್ಟವಾಗಿ ಹೇಳಬಲ್ಲೇ. ಈ ಬಗ್ಗೆ ವಿದೇಶ ಪ್ರವಾಸದ ಆಯೋಜಕರನ್ನೇ ಕೇಳಿ. ಯಾರು ವಿದೇಶ ಪ್ರವಾಸ ಹೋಗುತ್ತಿದ್ದಾರೆ ಅವರನ್ನೇ ಕೇಳಿ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹಲೋತ್‌

ಸಚಿವರಾದ ಕೆಲವೇ ದಿನಗಳಲ್ಲಿ ಸಂಪುಟದಿಂದ ನಾಗೇಂದ್ರ ಹೊರಕ್ಕೆ ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್…

19 mins ago

ವಿನಾಶಕಾರಿ ಪ್ರವಾಹ: ನೇಪಾಳದಲ್ಲಿ ಏರುತ್ತಲೇ ಇದೆ ಸಾವಿನ ಸಂಖ್ಯೆ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…

3 hours ago

ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ ಸಂಪೂರ್ಣವಾಗಿ ಮುಕ್ತರಾಗಬೇಕು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…

3 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಇಂದು ಸಂಜೆಯಿಂದಲೇ ಆನೆಗಳಿಗೆ ತಾಲೀಮು ಆರಂಭ: ಡಿಸಿಎಫ್‌ ಡಾ.ಪ್ರಭುಗೌಡ

ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…

4 hours ago

ಮೈಸೂರು ದಸರಾ ಗಜಪಡೆ ಆನೆಗಳ ತೂಕ ಪರೀಕ್ಷೆ: ತೂಕದಲ್ಲಿ ಶ್ರೀಕಂಠನಿಗೆ ಮೊದಲ ಸ್ಥಾನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…

5 hours ago

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

8 hours ago