ರಾಜ್ಯ

ಸಿದ್ದರಾಮಯ್ಯ ಈ ಬಾರಿಯೂ ದಾಖಲೆ ಬಜೆಟ್‌ ಮಂಡಿಸಲಿದ್ದಾರೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಈ ಬಾರಿಯೂ ಉತ್ತಮ ಬಜೆಟ್‌ ಮಂಡಿಸಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜೆಟ್‌ನಲ್ಲಿ ಕಳೆದ ವರ್ಷ ನನ್ನ ಇಲಾಖೆಗೆ ಹೆಚ್ಚಿನ ಅನುದಾನ ನೀಡಿದ್ದರು. ನಮ್ಮ ಮಕ್ಕಳಿಗೆ ಒಳ್ಳೆಯ ಬಜೆಟ್‌ ಸಿಗುವ ವಿಶ್ವಾಸವಿದೆ ಎಂದರು.

ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ಮಾಡುವುದು ಒಂದು ರೆಕಾರ್ಡ್‌ ಬ್ರೇಕ್‌ ಆಗಲಿದೆ. ಅವರಿಗೆ ಅನುಭವ, ಒತ್ತಡ ಸಹ ಇದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡ ಉಳಿಯಬೇಕಿದೆ. ಇದಕ್ಕಾಗಿ ಹೋರಾಟಗಾರರು ಹೋರಾಟ ಮಾಡುವುದು ಸಹಜ. ಕೆಲವರು ಆಗಾಗ್ಗೆ ಪುಂಡಾಟಿಕೆ ಮಾಡುತ್ತಿರುತ್ತಾರೆ. ಆ ಕುರಿತು ಕಾನೂನಿನಂತೆ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

2 mins ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

30 mins ago

ಶಿಕ್ಷಕರ ನೇಮಕಾತಿ ಶೀಘ್ರ : ಸಿಎಂ ಭರವಸೆ

ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…

48 mins ago

ಒಕ್ಕಲಿಗರ ಮೇಲೆ ಪ್ರೀತಿ ಪ್ರದರ್ಶನಕ್ಕೆ ಇದು ಸಕಾಲ ಎಂದು ಸಿದ್ದರಾಮಯ್ಯ ಕಾಲೆಳೆದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…

54 mins ago

ಗಾಂಜಾ ಮಾರಾಟಕ್ಕೆ ಯತ್ನ : ಬಂಧನ

ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…

1 hour ago

ʻಮನ್‌ ಕಿ ಬಾತ್‌ʼನಲ್ಲಿ ಕರ್ನಾಟಕದ ರೈತರನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…

2 hours ago