ಬೆಂಗಳೂರು: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ನಾಡಬಂಧುಗಳಿಗೆ ದೀಪಾವಳಿ ಹಬ್ಬದ ಶುಭಾಶಯಗಳು, ಕತ್ತಲಿನಿಂದ ಬೆಳಕಿನ ಹಾದಿ ತೋರುವ ಈ ಹಬ್ಬವು ಸಮಾಜವನ್ನು ಬಾಧಿಸುತ್ತಿರುವ ದ್ವೇಷ, ಹಿಂಸೆ, ಅಸತ್ಯ, ಅಶಾಂತಿ, ಬಡತನ, ಅಜ್ಞಾನಗಳ ಅಂಧಕಾರವನ್ನು ಸರಿಸಿ, ಸ್ನೇಹ, ಸಹಬಾಳ್ವೆ, ಸತ್ಯ, ನೆಮ್ಮದಿ, ಸುಜ್ಞಾನದ ಬೆಳಕನ್ನು ಎಲ್ಲೆಡೆ ಬೆಳಗಿಸಲಿ ಎಂದು ಹಾರೈಸುತ್ತೇನೆ. ಹಬ್ಬದ ಸಂಭ್ರಮದ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರಿ. ಹಸಿರು ಪಟಾಕಿಗಳನ್ನೇ ಬಳಸಿ. ಎಳೆಯ ಮಕ್ಕಳು ಪಟಾಕಿ ಸಿಡಿಸುವಅಗ ಹಿರಿಯರು ಅವರ ಬಗ್ಗೆ ಜಾಗ್ರತೆ ವಹಿಸಿ. ದೀಪಾವಳಿಯನ್ನು ಸಂಭ್ರಮದಿಂದಲೂ, ಸುರಕ್ಷಿತವಾಗಿಯೂ ಆಚರಿಸಿ ಎಂದು ವಿನಂತಿಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ದೀಪಾವಳಿಯ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…
ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್ನಲ್ಲಿ ನಡೆದ…
ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…