ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು.
ಅವರು ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರು
ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಯವರು, ಮನುಕುಲದ ಒಳಿತಿಗಾಗಿ ಪ್ರಾರ್ಥನೆ ಮಾಡುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದು ಅವಶ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು. ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪ್ರೀತಿಯನ್ನು ಬೋಧಿಸುತ್ತವೆ ಎಂದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…