siddaramaiah
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಆಪ್ತರ ಬಳಿಕ ಬೇಸರ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಘಟನೆ ಬಗ್ಗೆ ಸ್ವಲ್ಪ ಮಾಹಿತಿ ಇದ್ದರೂ ವಿಧಾನಸೌಧದಲ್ಲಿ ಕಾರ್ಯಕ್ರಮ ಮಾಡುತ್ತಲೇ ಇರಲಿಲ್ಲ. ಕಾಲ್ತುಳಿತ ಘಟನೆ ಬಗ್ಗೆ ಅಧಿಕಾರಿಗಳು ತಡವಾಗಿ ಹೇಳಿದರು. ಸಾವಿನ ವಿಚಾರ ಗೊತ್ತಿದ್ದರೆ ವಿಧಾನಸೌಧದಲ್ಲಿ ಅಭಿನಂದನಾ ಸಮಾರಂಭ ಮಾಡುತ್ತಿರಲಿಲ್ಲ. ಕಾರ್ಯಕ್ರಮದ ವೇದಿಕೆಯನ್ನೂ ಹತ್ತುತ್ತಿರಲಿಲ್ಲ. ಆದರೆ ದುರಂತ ನಡೆದು ಹೋಗಿದೆ ಎಂದು ಭಾವುಕರಾಗಿದ್ದಾರೆ.
ಇದನ್ನೂ ಓದಿ:- ರಾಜ್ಯ ಸರ್ಕಾರವನ್ನು ಅಮಾನತಿನಲ್ಲಿಡಿ: ರಾಜ್ಯಪಾಲರಿಗೆ ನಾಗರಿಕ ಹಕ್ಕುಗಳ ಸಂಸ್ಥೆ ಮನವಿ
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…