ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹಮ್ಮದ್ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವ ಕಾರಣಕ್ಕೆ ಯಾವ ಆಧಾರದ ಮೇಲೆ ಆಗಿದೆ ಗೊತ್ತಿಲ್ಲ. ವರಿಷ್ಠರೇ ಅದಕ್ಕೆ ಸ್ಪಷ್ಟೀಕರಣ ಕೊಡಬೇಕು. ಯಾವ ಕಾರಣಕ್ಕೆ ಉಚ್ಛಾಟನೆ ಆಗಿದೆ. ಸರ್ಕಾರ ಸ್ಪಷ್ಟೀಕರಣ ಕೊಡಬೇಕು. ಅಬ್ದುಲ್ ಜಬ್ಬಾರ್ ಸಹ ರಾಜೀನಾಮೆ ಕೊಟ್ಟಿದ್ದಾರೆ. ಆ ಜಾಗಕ್ಕೆ ಮುಸ್ಲಿಮರೇ ಬರಬೇಕು ಬೇರೆಯವರಿಗೆ ಕೊಡಲ್ಲ ಎಂದು ಹೇಳಿದರು.
ಬೆಳಗಾವಿ ಜಿಲ್ಲೆಗೆ ಎರಡು ಸಚಿವ ಸ್ಥಾನ ಕೊಟ್ಟಿದ್ದಾರೆ. ಹೆಚ್ಚು ಸಚಿವ ಸ್ಥಾನ ಕೊಡುವುದು ಹೈಕಮಾಂಡ್ಗೆ ಬಿಟ್ಟಿದ್ದು. ಮೂರು ಬಾರಿ ಶಾಸಕರಾಗಿ ಆಯ್ಕೆಯಾದವರು ದೆಹಲಿಗೆ ಹೋಗಿದ್ದಾರೆ. ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ನಿರ್ಧರಿಸಬೇಕು ಎಂದು ತಿಳಿಸಿದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…