ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 2 ಹಾಗೂ 3 ರಂದು ಮೈಸೂರು ಪ್ರವಾಸದಲ್ಲಿರಲಿದ್ದಾರೆ. ಸಿಎಂ ಅವರಿಗೆ ನಾಳೆ (ಸೆಪ್ಟಂಬರ್ 2) ಮುಡಾ ವಿಚಾರಣೆ ಇರುವುದರಿಂದ ತಮ್ಮ ಎಲ್ಲಾ ಕೆಲಸಗಳನ್ನು ಮುಂದಕ್ಕೆ ಹಾಕಲಾಗಿದ್ದು, ನಾಳೆ ವಿಚಾರಣೆ ಮುಗಿದ ಬಳಿಕ ಸೆಪ್ಟೆಂಬರ್ 2ರಂದು ರಾತ್ರಿ 7,25 ಕ್ಕೆ ಮೈಸೂರು ನಗರಕ್ಕಾಗಮಿಸುವ ಅವರು ಮೈಸೂರಿನಲ್ಲಿ ವಾಸ್ತವ್ಯ ಇರಲಿದ್ದಾರೆ.
ಸೆಪ್ಟೆಂಬರ್ 3 ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ.
ನಂತರ ಬೆಳಿಗ್ಗೆ 10,30ಕ್ಕೆ ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ನಡೆಯಲಿರುವ ಚಾಮುಂಡಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಿ, ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…