ರಾಜ್ಯ

ರಾಜ್ಯದಲ್ಲಿ 2 ದಿನ ಚಳಿ ಜೊತೆಗೆ ಮಳೆಯ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಚಳಿಯ ಜೊತೆಗೆ ಮಳೆಯೂ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಇನ್ನು ನವೆಂಬರ್ ಮೊದಲ ವಾರದಲ್ಲಿಯೇ ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ವಾಡಿಕೆಗಿಂತ ಚಳಿಗಾಲ ಸ್ವಲ್ಪ ತಡವಾಗಿ ಶುರುವಾಗಿದೆ. ಆದರೆ ಚಳಿಯ ನಡುವೆಯೇ ಮಳೆಯೂ ಆಗಲಿದ್ದು, ವಾತಾವರಣ ಮತ್ತಷ್ಟು ಬದಲಾವಣೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

35 mins ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

45 mins ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

1 hour ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

1 hour ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

2 hours ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

2 hours ago