ಬೆಂಗಳೂರು: ರಾಜ್ಯಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹಲವು ಜಿಲ್ಲೆಗಳಲ್ಲಿ ಶೀತಗಾಳಿ, ಶೀತದ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಶೀತದಲೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಗಾಳಿಯ ಅಬ್ಬರ ಜೋರಾಗಿದ್ದು, ಮೈಕೊರೆವ ಚಳಿ ಪ್ರಮಾಣವು ಹೆಚ್ಚಾಗಿದೆ. ಶೀತದಲೆಯ ಹಿನ್ನೆಲೆಯಲ್ಲಿ ಕಲಬುರ್ಗಿ, ಬೀದರ್ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನ, ಉಡುಪಿ ಜಿಲ್ಲೆಗಳಲ್ಲಿಯೂ ಒಣಹವೆ ಚಳಿ ಮುಂದುವರಿಯಲಿದೆ. ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಗದಗ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಒಣಹವೆ ಇದ್ದು ಇಂದೂ ಕೂಡ ಒಣಹವೆ ಮುಂದುವರಿಯಲಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸ್ವಾತಂತ್ರ ಬಂದು 78 ವರ್ಷ ಪೂರ್ಣಗೊಂಡಿದ್ದರು ವಿದ್ಯುತ್ ಬೆಳಕು ನೋಡದೆ…
ಮಂಡ್ಯ: ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ…
ಮಂಗಳೂರು: ಬಜೆಟ್ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್ ಯು.ಟಿ.ಖಾದರ್ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…
ಟೆಹರಾನ್: ಯುದ್ಧದ ನಡುವೆಯೇ ಇರಾನ್ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್ನ ಆಯಕಟ್ಟಿನ ಪ್ರದೇಶದವಾದ ಬಂದರ್ ಅಬ್ಬಾಸ್ ಸಮೀಪ ರಿಕ್ಟರ್ ಮಾಪಕದಲ್ಲಿ…