ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿಯ ಅಬ್ಬರ ತಗ್ಗಿದೆಯಾದರೂ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದಲ್ಲಿ ಒಂದು ರೀತಿಯ ಮಿಶ್ರ ಹವಾಮಾನವಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚಳಿಯ ಅಬ್ಬರ ಕಡಿಮೆಯಾಗಿದೆ. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶಿತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಕರ್ನಾಟಕದ ಬೀದರ್, ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಧಾರವಾಡ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ.
ಈ ಜಿಲ್ಲೆಗಳಲ್ಲಿ ತಾಪಮಾನ ವಾಡಿಕೆಗಿಂತ ಕಡಿಮೆಯಾಗಲಿದೆ. ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಶುಷ್ಕ ಹವೆ ಇರಲಿದೆ.
ನವದೆಹಲಿ: ಸೇನಾ ದಿನದ ಅಂಗವಾಗಿ ಇಂದು ಭಾರತೀಯ ಸೇನೆಯು ಹೊಸ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕಳೆದ ವರ್ಷ ನಡೆದ…
ಜನನಾಯಗನ್ ಚಿತ್ರವನ್ನು ಮುಂದೂಡಿದ್ದಕ್ಕೆ ಸಂಬಂಧಿಸಿದಂತೆ ಸಿಬಿಎಫ್ಸಿ ಅನುಮತಿ ಕೋರಿ ಕೆವಿಎನ್ ಪ್ರೊಡಕ್ಷನ್ಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಸೆನ್ಸಾರ್…
ರಾಮನಗರ: ಪ್ರೀತಿ ಹೆಸರಿನಲ್ಲಿ ಯುವತಿಯೊಂದಿಗೆ ದೈಹಿಕ ಸಂಪರ್ಕ ನಡೆಸಿ ಯುವಕನೊಬ್ಬ ಕೈಕೊಟ್ಟಿದ್ದು, ಮನನೊಂದ ಯುವತಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ…
ಬೆಂಗಳೂರು: ರಾಜ್ಯದಲ್ಲಿ ದಲಿತ ಸಿಎಂ ಆಗದಿರುವುದರ ಬಗ್ಗೆ ನಮಗೆ ನೋವಿದೆ. ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲಾ ಆಗುತ್ತದೆ ಎಂದು ಸಚಿವ…
ಮೈಸೂರು: ರಾಜ್ಯ ರಾಜಕಾರಣಕ್ಕೆ ಬರುವ ಸುಳಿವು ನೀಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರಿನ ಚಾಮರಾಜ ಕ್ಷೇತ್ರದ ಬಿಜೆಪಿ ಟಿಕೆಟ್…
ರಾಮನಗರ: ಈಜಲು ತೆರಳಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕನಕಪುರ ತಾಲ್ಲೂಕಿನ ಕಬ್ಬಾಳು ಕೆರೆಯಲ್ಲಿ ನಡೆದಿದೆ. ತನುಷ್ ಹಾಗೂ…