ಬೆಂಗಳೂರು : ನವಿಲುಗಳಿಂದ ನೈಸರ್ಗಿಕ ವಾಗಿ ಉದುರಿದ ಗರಿಗಳನ್ನು ಸಂಗ್ರಹಿಸುವುದು, ದೇಶದೊಳಗೆ ಮಾರುವುದು ಕಾನೂನುಬಾಹಿರ ಅಲ್ಲ. ಈ ಬಗ್ಗೆ ವನ್ಯಜೀವಿ ಸಂರಕ್ಷಣ ಕಾಯ್ದೆ ಸೆಕ್ಷನ್ 43ರ ಅಡಿಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನವಿಲು ಗರಿಗಳಿಂದ ತಯಾರಿಸಿದ ಯಾವುದೇ ವಸ್ತುಗಳನ್ನು ರಫ್ತು ಮಾಡುವುದನ್ನು ಭಾರತ ಸರಕಾರ ಮತ್ತು ಅಳಿವಿನಂಚಿನಲ್ಲಿರುವ ಪ್ರಭೇದಗಳಲ್ಲಿ ಅಂತರಾಷ್ಟ್ರೀಯ ವ್ಯಾಪಾರದ ಸಮಾವೇಶ – ಸಿಐಟಿಇಎಸ್ ನಿಷೇಧಿಸಿದೆ. ನವಿಲುಗಳಿಗೆ ಹಿಂಸೆ ನೀಡಿ ಗರಿ ಕಿತ್ತರೆ ಅದು ಶಿಕ್ಷಾರ್ಹ ಅಪರಾಧ ಎಂದಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳ ಅಮಾನತು ಸೂಚನೆ ಬಗ್ಗೆ ಮಾತನಾಡಿದ ಅವರು, ಅಧಿಕಾರಿಗಳೇ ವನ್ಯ ಜೀವಿಗಳ ಉತ್ಪನ್ನ ಬಳಕೆ ಮಾಡುತ್ತಿದ್ದಾರೆ ಎಂದಾದರೆ ಅಕ್ಷಮ್ಯ ಅಪರಾಧ ಎಂದರು.
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…
ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಈ ಬಗ್ಗೆ…
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…