ರಾಜ್ಯ

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳು ನಡೆಸಿದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಅಂಗನವಾಡಿ ಕಾರ್ಯಕರ್ತೆಯರ ಮನವಿ ಸ್ವೀಕರಿಸಿ ಮಾತನಾಡಿದರು.

ಮಹಿಳೆಯರ ಸಬಲೀಕರಣಕ್ಕಾಗಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಇದರ ನಡುವೆಯೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಯರಿಗೆ ಈ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸಲಾಗಿದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಎಲ್ಲಾ ಸಂಘಟನೆಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸುತ್ತೇನೆ ಎಂದು ತಿಳಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

33 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

38 mins ago

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

59 mins ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

1 hour ago

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

2 hours ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

2 hours ago