ರಾಜ್ಯ

ರಾಜಕೀಯದಲ್ಲಿ ಅಧಿಕಾರಕ್ಕೆ ಪೈಪೋಟಿ ಸಾಮಾನ್ಯ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಬಾಗಲಕೋಟೆ: ರಾಜಕೀಯದಲ್ಲಿ ಅಧಿಕಾರಕ್ಕೆ ಹಂಬಲಿಸುವುದು ಸಾಮಾನ್ಯ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಈ ಕುರಿತು ಬಾಗಲಕೋಟೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರು, ರಾಜಕೀಯದಲ್ಲಿ ಅಧಿಕಾರಕ್ಕೆ ಹಂಬಲಿಸುವುದು ಸಾಮಾನ್ಯ. ಸಾಯುವವರೆಗೂ ಕೆಲವರಿಗೆ ಸಿಎಂ ಆಗಿ ಅಧಿಕಾರ ಸಿಗುವುದಿಲ್ಲ. ಆದ್ದರಿಂದ ಅದೇನು ವಿಶೇಷ ಬೆಳವಣಿಗೆ ಏನಲ್ಲ. ಅಧಿಕಾರಕ್ಕಾಗಿ ಪೈಪೋಟಿ ಇದ್ದೇ ಇರುತ್ತದೆ. ಅಧಿಕಾರವನ್ನು ವಾಮ ಮಾರ್ಗದ ಮೂಲಕ ಸಾಧಿಸಬಾರದು ಎಂದು ಹೇಳಿದ್ದಾರೆ.

ಈಗ ಸಿದ್ದರಾಮಯ್ಯ ನಾನೇ ಐದು ವರ್ಷ ಆಡಳಿತ ಮಾಡುತ್ತೇನೆ ಎನ್ನುತ್ತಾರೆ. ಆಸೆ ಇರುವುದು ಸಹಜ. ಆ ಬಗ್ಗೆ ತಪ್ಪು ತಿಳಿದುಕೊಳ್ಳುವುದಕ್ಕೆ ಆಗುವುದಿಲ್ಲ. ಡಿಸಿಎಂ ಆದವರಿಗೆ ಸಿಎಂ ಆಗಬೇಕು ಎಂಬ ಆಸೆ ಇರುತ್ತದೆ. ಆದರೆ ಕೆಲವೊಂದು ಸಲ ಡಿಸಿಎಂ ಆಗಿಯೇ ನಿವೃತ್ತಿ ಆಗಬಹುದು. ನನಗೆ ಅಧಿಕಾರ ಸಿಗಲಿಲ್ಲ ಎಂಬ ಪಶ್ಚಾತ್ತಾಪ ಪಡುವುದು ಬೇಡ. ಎಷ್ಟು ವರ್ಷ ಸಿಎಂ ಆಗಿದ್ದೇನೆ ಎನ್ನುವುದು ಮುಖ್ಯವಲ್ಲ. ಸಿಎಂ ಆಗಿದ್ದವರಿಗೆ ಮುಂದುವರಿಯಬೇಕೆಂಬ ಆಸೆ ಇರುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

2 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

2 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

2 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

3 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

3 hours ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

3 hours ago