ಬೆಳಗಾವಿ: ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಗಾದಿಗೆ ಪೈಪೋಟಿ ನಡೆಯುತ್ತಿದೆ. ದಿನೇ ದಿನೇ ಅದು ದೊಡ್ಡದಾಗುತ್ತಿದೆ. ಸಿದ್ದು ಹಾಗೂ ಡಿಕೆಶಿ ಪರ-ವಿರುದ್ಧ ಹೇಳಿಕೆಗಳನ್ನು ಶಾಸಕರು ಕೊಡುತ್ತಿದ್ದಾರೆ. ಪರಿಣಾಮ ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯಲಿದೆ ಎಂದು ಭವಿಷ್ಯ ನುಡಿದರು.
ಇನ್ನು ಮೊನ್ನೆ ಡಿಕೆಶಿ ಅವರು ನಟ್ ಮತ್ತು ಬೋಲ್ಟ್ ಟೈಟ್ ಮಾಡುವ ಅಹಂನಿಂದ ಕೂಡಿದ ಹೇಳಿಕೆ ಕೊಟ್ಟಿದ್ದಾರೆ. ಶಿವಕುಮಾರ್ ಅವರ ಹೇಳಿಕೆ ಚಿತ್ರರಂಗದ ಬಗ್ಗೆ ಹೇಳಿದ್ದಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾರು ಶಿವಕುಮಾರ್ ಅವರಿಗೆ ಸಿಎಂ ಆಗಲು ಅವಕಾಶ ನೀಡುತ್ತಿಲ್ಲವೋ ಅವರಿಗೆ ಒಂದು ರೀತಿಯ ಎಚ್ಚರಿಕೆಯ ಮಾತನ್ನು ಹೇಳಿದ್ದಾರೆ. ಈ ಬಗ್ಗೆ ಎಲ್ಲರೂ ಚರ್ಚೆ ನಡೆಸುತ್ತಿದ್ದಾರೆ ಎಂದು ವಿವರಣೆ ನೀಡಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…