ರಾಜ್ಯ

ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು !

ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆ ಪ್ರಕರಣ ದಾಖಲಿಸಲಾಗಿದೆ.

ಆಜಾನ್ ಸಮಯದಲ್ಲಿ ಮೊಬೈಲ್ ಅಂಗಡಿಯಲ್ಲಿ ಭಜನೆ ಹಾಕಿದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಖಂಡಿಸಿ ಬುಧವಾರ ಬೆಂಗಳೂರಿನ ನಗರ್ತಪೇಟೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರು ಮತೀಯ ಭಾವನೆ ಕೆರಳಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಿಕ್ಕಪೇಟೆ ನಿವಾಸಿ ಸಾವಿತ್ರಿ ಹಳ್ಳಿ ಎಂಬುವರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.

ಆಯೋಗದ ಸೂಚನೆ ಮೇರೆಗೆ ಹಲಸೂರ್ ಗೇಟ್ ಠಾಣೆ ಪೊಲೀಸರು ತೇಜಸ್ವಿ ಸೂರ್ಯ ಅವರ ವಿರುದ್ದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

andolanait

Recent Posts

ಡೊನಾಲ್ಡ್‌ ಟ್ರಂಪ್‌ ಡೆಡ್‌ಲೈನ್‌ಗೆ ಇರಾನ್‌ ಕೌಂಟರ್‌: ಏನದು ಗೊತ್ತಾ.?

ಟೆಹರಾನ್:‌ ನಷ್ಟ ಪರಿಹಾರವಿಲ್ಲದೇ ಹಾರ್ಮುಜ್‌ ಜಲಸಂಧಿ ಓಪನ್‌ ಮಾಡಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಇರಾನ್‌ ಕೌಂಟರ್‌ ಕೊಟ್ಟಿದೆ.…

10 mins ago

ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ: 5 ಕೆಜಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆ ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಅಮೇರಿಕಾ ಮತ್ತು ಇರಾನ್‌ ನಡುವಿನ ಯುದ್ಧ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್‌ಪಿಜಿ ಆತಂಕದಲ್ಲಿದ್ದ ಜನರಿಗೆ ಕೇಂದ್ರ ಸರ್ಕಾರ ಮತ್ತೊಂದು ಅಭಯ…

18 mins ago

ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಕಸರತ್ತು ಸಲ್ಲದು

ಇತ್ತೀಚೆಗೆ ಮುಕ್ತಾಯಗೊಂಡ ಎಸ್ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ರಾಜ್ಯ ಸರ್ಕಾರ…

56 mins ago

ಕಟಕಟೆಯಲ್ಲಿ ಜಾಲತಾಣಗಳು; ಚಟ ಹಿಡಿಸುವ ವೇದಿಕೆಗಳು

ಶುಭಾ ಖಟಾವಕರ ಮ್ಹೆತ್ರಸ್ ಸಿಗರೇಟು ಮತ್ತು ಜೂಜಿನಷ್ಟೇ ಸಾಮಾಜಿಕ ಜಾಲತಾಣಗಳೂ ಅಪಾಯಕರವೆ? ಅವು ನಿಮ್ಮನ್ನು ಚಟದ ದಾಸರನ್ನಾಗಿಸಬಲ್ಲವೆ? ಇತ್ತೀಚೆಗೆ ಅಮೆರಿಕದ…

1 hour ago

ಮದ್ದೂರು: ಕ್ಷುಲ್ಲಕ ವಿಚಾರಕ್ಕೆ ಎರಡು ಯುವಕರ ಗುಂಪುಗಳ ನಡುವೆ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ

ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಉಪಚುನಾವಣೆ: ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು

ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…

4 hours ago