eshwar khandre
ಬೆಂಗಳೂರು: ಮುಂಗಾರು ಮಳೆಯ ಆರಂಭದಲ್ಲೇ ರಾಜ್ಯದಲ್ಲಿ ಭೂಕುಸಿತ ಸೇರಿದಂತೆ ಹಲವು ಅನಾಹುತಗಳು ಸಂಭವಿಸುತ್ತಿದ್ದು, ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ.
ಇದನ್ನೂ ಓದಿ:- 103 ಅಡಿ ತಲುಪಿದ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ: ರೈತರ ಮೊಗದಲ್ಲಿ ಮಂದಹಾಸ
ಆಸ್ತಿಹಾನಿ, ಬೆಳೆಹಾನಿ, ಜೀವಿಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ. ಪಶ್ಚಿಮಘಟ್ಟ ಕ್ಷೀಣಿಸಿದರೆ ಮುಂಬರುವ ದಿನಮಾನಗಳಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಭೀತಿಯಿದೆ. ಈ ನಿಟ್ಟಿನಲ್ಲಿ ಅಧ್ಯಯನ ನಡೆಸಿ ಮೂರು ತಿಂಗಳೊಳಗೆ ವರದಿ ಸಲ್ಲಿಸಿ ಎಂದು ಸೂಚನೆ ನೀಡಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…