ರಾಜ್ಯ

ಭೂಕುಸಿತ ಅಧ್ಯಯನ ನಡೆಸಿ, 3 ತಿಂಗಳಲ್ಲಿ ವರದಿ ನೀಡುವಂತೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು: ಮುಂಗಾರು ಮಳೆಯ ಆರಂಭದಲ್ಲೇ ರಾಜ್ಯದಲ್ಲಿ ಭೂಕುಸಿತ ಸೇರಿದಂತೆ ಹಲವು ಅನಾಹುತಗಳು ಸಂಭವಿಸುತ್ತಿದ್ದು, ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿರುವ ಅವರು, ಪಶ್ಚಿಮ ಘಟ್ಟದಲ್ಲಿ ಹಲವು ರಸ್ತೆ, ಮತ್ತಿತರ ಯೋಜನೆಗಳು ಕಾರ್ಯಗತವಾಗುತ್ತಿದ್ದು, ಇದರಿಂದ ಘಟ್ಟ ಅಪಾಯಕ್ಕೆ ಸಿಲುಕಿದೆ.

ಇದನ್ನೂ ಓದಿ:- 103 ಅಡಿ ತಲುಪಿದ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ: ರೈತರ ಮೊಗದಲ್ಲಿ ಮಂದಹಾಸ

ಆಸ್ತಿಹಾನಿ, ಬೆಳೆಹಾನಿ, ಜೀವಿಹಾನಿಯ ಜೊತೆಗೆ ವನ್ಯ ಜೀವಿಗಳೂ ಸಂಕಷ್ಟ ಎದುರಿಸುವಂತಾಗಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ. ಪಶ್ಚಿಮಘಟ್ಟ ಕ್ಷೀಣಿಸಿದರೆ ಮುಂಬರುವ ದಿನಮಾನಗಳಲ್ಲಿ ತೀವ್ರ ಜಲಕ್ಷಾಮ ಎದುರಾಗುವ ಭೀತಿಯಿದೆ. ಈ ನಿಟ್ಟಿನಲ್ಲಿ ಅಧ್ಯಯನ ನಡೆಸಿ ಮೂರು ತಿಂಗಳೊಳಗೆ ವರದಿ ಸಲ್ಲಿಸಿ ಎಂದು ಸೂಚನೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

2 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

2 hours ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

2 hours ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

2 hours ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

3 hours ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

3 hours ago