ಬಳ್ಳಾರಿ: ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಉಂಟಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತ ಧರ್ಮದ ಚುನಾವಣೆಯಲ್ಲಿ ಅಧರ್ಮ ಗೆದಿದ್ದೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಣದ ಹೊಳೆ ಹರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಮ್ಮ ಪಕ್ಷದ ವರಿಷ್ಠರಿಗೆ ಕ್ಷೇತ್ರದಲ್ಲಿ ಗೆಲ್ಲವ ಭರವಸೆ ನೀಡಿದ್ದೆ. ಆದರೆ ಅದು ಸಾಧ್ಯವಾಗಲಿಲ್ಲ,
ಚುನಾವಣೆಯ ನನ್ನ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಹಾಗಾಗಿ ಪಕ್ಷದ ವರಿಷ್ಠರಲ್ಲಿ ಕ್ಷಮೆಯಾಚಿಸುತ್ತೇನೆ. ಚುನಾಚಣೆ ವೇಳೆ ಪ್ರಚಾರದ ಮಾಡಿದ ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಲು ಇಚ್ಛಿಸುತ್ತೇನೆ ಎಂದು ಹತಾಶೆಯಿಂದ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಈ ಕ್ಷೇತ್ರದಲ್ಲಿ ಮೂರು ದಿನಗಳ ಕಾಲ ಪ್ರಚಾರ ಮಾಡಿದ್ದರಿಂದ ಮುಸ್ಲಿಮ್, ಕುರುಬ ಸಮುದಾಯದ ವೋಟುಗಳು ನಮಗೆ ಬಂದಿಲ್ಲ. ಅಲ್ಲದೇ ಶಿವರಾಜ ತಂಗಡಗಿ ಉಸ್ತುವಾರಿ ವಹಿಸಿದ್ದ ಭಾಗದಲ್ಲಿ ಹಣದ ಹೊಳೆಯನ್ನು ಹರಿಸಿದ್ದರು. ಕಾಂಗ್ರೆಸ್ ಹಣ ಖರ್ಚು ಮಾಡಿ ಹಾಗೂ ಗ್ಯಾರೆಂಟಿ ಹಣದ ಬಿಡುಗಡೆಯೂ ಚುನಾವಣೆಯಲ್ಲಿ ಕೆಲಸ ಮಾಡಿರುವುದರಿಂದ ಚುನಾವಣೆಯಲ್ಲಿ ಗೆದಿದ್ದೆ ಎಂದಿದ್ದಾರೆ.
ಜೆರುಸಲೆಮ್ : ಪಶ್ಚಿಮ ಏಷ್ಯಾದ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು…
ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸಿ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಮೂಲಕ ರೈತರಿಗೆ ವ್ಯವಸಾಯಕ್ಕೆ ಹೆಚ್ಚಿನ…
ಹನೂರು : ಮಳೆಗಾಲದ ಸಂದರ್ಭದಲ್ಲಿ ರೈತರು ಹಾಗೂ ನೆರೆಯ ತಮಿಳುನಾಡಿಗೆ ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆ,…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು…
ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…
ಟೆಹರಾನ್: ಯುಎಸ್ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್ ಖಾರ್ಜ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…