Categories: ರಾಜ್ಯ

ಸಂಡೂರಿನಲ್ಲಿ ಬಿಜೆಪಿ ಸೋಲು: ಅಧರ್ಮ ಗೆದಿದ್ದೆ ಎಂದ ಹನುಮಂತ

ಬಳ್ಳಾರಿ: ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಉಂಟಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತ ಧರ್ಮದ ಚುನಾವಣೆಯಲ್ಲಿ ಅಧರ್ಮ ಗೆದಿದ್ದೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹಣದ ಹೊಳೆ ಹರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮ್ಮ ಪಕ್ಷದ ವರಿಷ್ಠರಿಗೆ ಕ್ಷೇತ್ರದಲ್ಲಿ ಗೆಲ್ಲವ ಭರವಸೆ ನೀಡಿದ್ದೆ. ಆದರೆ ಅದು ಸಾಧ್ಯವಾಗಲಿಲ್ಲ,
ಚುನಾವಣೆಯ ನನ್ನ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಹಾಗಾಗಿ ಪಕ್ಷದ ವರಿಷ್ಠರಲ್ಲಿ ಕ್ಷಮೆಯಾಚಿಸುತ್ತೇನೆ. ಚುನಾಚಣೆ ವೇಳೆ ಪ್ರಚಾರದ ಮಾಡಿದ ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಲು ಇಚ್ಛಿಸುತ್ತೇನೆ ಎಂದು ಹತಾಶೆಯಿಂದ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಈ ಕ್ಷೇತ್ರದಲ್ಲಿ ಮೂರು ದಿನಗಳ ಕಾಲ ಪ್ರಚಾರ ಮಾಡಿದ್ದರಿಂದ ಮುಸ್ಲಿಮ್‌, ಕುರುಬ ಸಮುದಾಯದ ವೋಟುಗಳು ನಮಗೆ ಬಂದಿಲ್ಲ. ಅಲ್ಲದೇ ಶಿವರಾಜ ತಂಗಡಗಿ ಉಸ್ತುವಾರಿ ವಹಿಸಿದ್ದ ಭಾಗದಲ್ಲಿ ಹಣದ ಹೊಳೆಯನ್ನು ಹರಿಸಿದ್ದರು. ಕಾಂಗ್ರೆಸ್‌ ಹಣ ಖರ್ಚು ಮಾಡಿ ಹಾಗೂ ಗ್ಯಾರೆಂಟಿ ಹಣದ ಬಿಡುಗಡೆಯೂ ಚುನಾವಣೆಯಲ್ಲಿ ಕೆಲಸ ಮಾಡಿರುವುದರಿಂದ ಚುನಾವಣೆಯಲ್ಲಿ ಗೆದಿದ್ದೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

3 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

4 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

5 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

6 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

7 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

8 hours ago