ಬಳ್ಳಾರಿ: ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಉಂಟಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತ ಧರ್ಮದ ಚುನಾವಣೆಯಲ್ಲಿ ಅಧರ್ಮ ಗೆದಿದ್ದೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಣದ ಹೊಳೆ ಹರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಮ್ಮ ಪಕ್ಷದ ವರಿಷ್ಠರಿಗೆ ಕ್ಷೇತ್ರದಲ್ಲಿ ಗೆಲ್ಲವ ಭರವಸೆ ನೀಡಿದ್ದೆ. ಆದರೆ ಅದು ಸಾಧ್ಯವಾಗಲಿಲ್ಲ,
ಚುನಾವಣೆಯ ನನ್ನ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಹಾಗಾಗಿ ಪಕ್ಷದ ವರಿಷ್ಠರಲ್ಲಿ ಕ್ಷಮೆಯಾಚಿಸುತ್ತೇನೆ. ಚುನಾಚಣೆ ವೇಳೆ ಪ್ರಚಾರದ ಮಾಡಿದ ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಲು ಇಚ್ಛಿಸುತ್ತೇನೆ ಎಂದು ಹತಾಶೆಯಿಂದ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಈ ಕ್ಷೇತ್ರದಲ್ಲಿ ಮೂರು ದಿನಗಳ ಕಾಲ ಪ್ರಚಾರ ಮಾಡಿದ್ದರಿಂದ ಮುಸ್ಲಿಮ್, ಕುರುಬ ಸಮುದಾಯದ ವೋಟುಗಳು ನಮಗೆ ಬಂದಿಲ್ಲ. ಅಲ್ಲದೇ ಶಿವರಾಜ ತಂಗಡಗಿ ಉಸ್ತುವಾರಿ ವಹಿಸಿದ್ದ ಭಾಗದಲ್ಲಿ ಹಣದ ಹೊಳೆಯನ್ನು ಹರಿಸಿದ್ದರು. ಕಾಂಗ್ರೆಸ್ ಹಣ ಖರ್ಚು ಮಾಡಿ ಹಾಗೂ ಗ್ಯಾರೆಂಟಿ ಹಣದ ಬಿಡುಗಡೆಯೂ ಚುನಾವಣೆಯಲ್ಲಿ ಕೆಲಸ ಮಾಡಿರುವುದರಿಂದ ಚುನಾವಣೆಯಲ್ಲಿ ಗೆದಿದ್ದೆ ಎಂದಿದ್ದಾರೆ.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…