ಬೆಂಗಳೂರು: ಇದೇ ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಪ್ರಯುಕ್ತ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಜನವರಿ 22 ರಂದು ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಮಂಗಳಾರತಿ ನಡೆಸುವಂತೆ ಸೂಚಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಈ ಸುತ್ತೋಲೆಯನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಟೋದೊಂದಿಗೆ ಮಾಹಿತಿ ಹಂಚಿಕೊಂಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಕಡೆಗೂ ರಾಮಭಕ್ತಿಗೆ ಶರಣಾದ ಕಾಂಗ್ರೆಸ್ ಸರ್ಕಾರ, ಜನವರಿ 22ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಲು ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಅವರು ಬರೆದುಕೊಂಡಿದ್ದಾರೆ.
ಇದು ರಾಮಭಕ್ತರ, ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ಸಿಕ್ಕ ಜಯ. ತುಷ್ಟೀಕರಣದ ವಿರುದ್ಧ ಹಿಂದುತ್ವದ ದಿಗ್ವಿಜಯ ಎಂದು ಆರ್. ಅಶೋಕ್ ಹೇಳಿದ್ದಾರೆ.
ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ…
ರಾಹುಲ್ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…
ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…
ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…
ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…