ರಾಜ್ಯ

ಕಾಂಗ್ರೆಸ್‌ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ: ಶಿವರಾಜ ತಂಗಡಗಿ

ಕೊಪ್ಪಳ: ಬಿಜೆಪಿಯವರಂತೆ ಸುಳ್ಳು ಆಶ್ವಾಸನೆಗಳನ್ನು ನೀಡಿಲ್ಲ. ನಾವು ಹೇಳಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಕಪ್ಪು ಹಣ ತಂದು ದೇಶದ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ಹಾಕುವುದಾಗಿ ಹೇಳಿ ಮೋಸ ಮಾಡಿದ್ದಾರೆ. ದೇಶದ ಯುವ ಜನತೆ ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ. ಈ ರೀತಿ ಸುಳ್ಳು ಆಶ್ವಾಸನೆಗಳನ್ನು ನೀಡಿ ಜನರನ್ನು ಮರಳು ಮಾಡುವುದರಲ್ಲಿ ಬಿಜೆಪಿಗರು ನಿಸ್ಸೀಮರು ಎಂದು ವಾಗ್ದಾಳಿ ನಡೆಸಿದರು.

ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಹಲವು ಸಚಿವರು ದೆಹಲಿಯಲ್ಲಿ ಹೈಕಮಾಂಡ್‌ ಜೊತೆ ಚರ್ಚಿಸಿದ್ದಾರೆ. ಅಂತಿಮವಾಗಿ ಇದನ್ನೆಲ್ಲ ಕೇಂದ್ರದ ನಾಯಕರು ನೋಡಿಕೊಳ್ಳುತ್ತಾರೆ ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಯಾರು ಮಾತನಾಡುವಂತಿಲ್ಲ. ಈ ವಿಷಯವಾಗಿ ಕೇಂದ್ರದ ನಾಯಕರು ನಮಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

48 mins ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

2 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

2 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

2 hours ago

ಕಣಿವೆಗೆ ಉರುಳಿದ ಸೇನಾ ವಾಹನ : 10 ಸೈನಿಕರ ಸಾವು

11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…

2 hours ago

‘ಬಿಗ್ ಬಾಸ್’ ಗಿಲ್ಲಿಗೆ ಸಿಎಂ ಅಭಿನಂದನೆ!

ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…

2 hours ago