ಚಿಕ್ಕಮಗಳೂರು: ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ 6 ತಿಂಗಳುಗಳಿಂದ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ. ಇದರಿಂದ ಸರ್ಕಾರ ಬೀಳುತ್ತದೆ ಎಂದು ವಿರೋಧ ಪಕ್ಷದವರು ಹೇಳುತ್ತಲೇ ಇರುತ್ತಾರೆ. ಅವರು ಹೇಳಿದ ಕೂಡಲೇ ಸರ್ಕಾರ ಬೀಳುವುದಿಲ್ಲ. ಸರ್ಕಾತ ತನ್ನ ಅಧಿಕಾರ ಮುಗಿಯುವರೆಗೂ ಗಟ್ಟಿಯಾಗಿರಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ನಗರದಲ್ಲಿ ಇಂದು (ಅಕ್ಟೋಬರ್ 9) ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿರೋಧ ಪಕ್ಷದವರಿಗೆ ಸರ್ಕಾರ ರಚನೆಯಾದ ಇಲ್ಲಿಯವರೆಗೂ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂದು ಹೇಳುವುದು ಹೊಸ ವಿಷಯವೇನಲ್ಲಾ. ಸರ್ಕಾರ ಅಧಿಕಾರಕ್ಕೆ ಬಂದು ಈಗಾಗಲೇ 18 ತಿಂಗಳು ಕಳೆದಿವೆ. ವಿಪಕ್ಷದವರು ಹೇಳಿದಾಕ್ಷಣ ಸರ್ಕಾರ ಬೀಳಲ್ಲ ಎಂದು ತೀರುಗೇಟು ನೀಡಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೋಳಿವಾಡ ಅವರ ಹೇಳೀಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಮುಡಾ ಹಗರಣಕ್ಕೂ ಹರಿಯಾಣ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಮುಡಾ ಪ್ರಕರಣ ನಮ್ಮ ರಾಜ್ಯಕ್ಕೆ ಮಾತ್ರ ಸೀಮಿತವಾಗಿದೆ. ಈಗಾಗಲೇ ತನಿಖಾ ತಂಡ ತನಿಖೆ ನಡೆಸುತ್ತಿದೆ ಎಂದು ಹೇಳಿದರು.
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…
ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…
ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…