ಬೆಂಗಳೂರು : ರಾಜ್ಯ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತಾತ್ಕಾಲಿಕ ಬ್ರೇಕ್ ದೊರೆತ ಬೆನ್ನಲ್ಲೇ ಬಿಜೆಪಿಯ ಪ್ರತ್ಯೇಕ ಬಣವೊಂದರ ನಾಯಕರು ದೆಹಲಿಗೆ ಪ್ರಯಾಣಿಸಿದ್ದಾರೆ.
ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಶ್ರೀಮಂತ್ ಪಾಟೀಲ್, ಬಿ.ವಿ.ನಾಯಕ್ ಮತ್ತು ಬಸನಗೌಡ ಪಾಟೀಲ್ ಸೇರಿದಂತೆ ಹಲವು ನಾಯಕರು ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
ಈ ಭೇಟಿಯ ಕುರಿತು ಪ್ರತಿಕ್ರಿಯಿಸಿರುವ ಕುಮಾರ್ ಬಂಗಾರಪ್ಪ, ಹೈಕಮಾಂಡ್ ಜತೆ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಕಾಲಾವಕಾಶ ಸಿಕ್ಕಿದೆ ಎಂದು ಹೇಳಿದ್ದಾರೆ. ಸದ್ಯಕ್ಕೆ ಅಗತ್ಯ ಇರುವ ವಿಷಯಗಳ ಬಗ್ಗೆ ಚರ್ಚಿಸಿ, ನಾಳೆ ಬೆಳಗ್ಗೆ ಹೆಚ್ಚಿನ ಮಾಹಿತಿ ನೀಡುವ ಭರವಸೆ ನೀಡಿದ್ದಾರೆ. ಈ ಭೇಟಿಯು ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆಗೆ ಸಂಬಂಧಿಸಿದ್ದಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ, ಸಂಘಟನಾತ್ಮಕ ವಿಷಯಗಳು, ವಿಶೇಷವಾಗಿ 2028 ರ ಚುನಾವಣೆಗೆ ಸಂಬಂಧಿಸಿದ ವಿಚಾರಗಳು ಚರ್ಚೆಯಾಗಲಿವೆ ಎಂದು ಅವರು ತಿಳಿಸಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…