ರಾಜ್ಯ

ರಾಜ್ಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಗೊಂದಲ ಸೃಷ್ಟಿ ಮಾಡಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್‌ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌ ಅಂದರೆ ಹೇಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ರಾಜ್ಯದಲ್ಲಿ ನಾಯಕತ್ವದ ಗೊಂದಲ ವಿಚಾರ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಗೊಂದಲವನ್ನು ಹೈಕಮಾಂಡ್‌ ಮಾಡಿಲ್ಲ. ಇಲ್ಲಿನ ನಾಯಕರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌ ಎಂದು ಹೇಳಿದ್ರೆ ಹೇಗೆ ಎಂದು ಪ್ರಶ್ನೆ ಮಾಡಿದರು.

ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್‌ ಯಾರೋ ಒಬ್ಬ ನಾಯಕನಿಂದ ಬೆಳೆದಿದ್ದಲ್ಲ. ಹೀಗಾಗಿ ಯಾರೊಬ್ಬರೂ ನನ್ನಿಂದ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದೇನೆಂದು ಹೇಳಬಾರದು. ಕಾಂಗ್ರೆಸ್‌ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ. ಪಕ್ಷ ಅಂದ ಮೇಲೆ ಎಲ್ಲರ ಪಾತ್ರವೂ ಇರುತ್ತದೆ. ಕೆಲ ಕಾರ್ಯಕರ್ತರು ಕೂಡ ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

12 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

12 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

12 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

12 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

12 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

13 hours ago