ರಾಜ್ಯ

ಕಾಂಗ್ರೆಸ್‌ ಹಂತ ಹಂತವಾಗಿ ನೆಲಕಚ್ಚುತ್ತಿದೆ : ಹೆಚ್‌ಡಿಕೆ

ಹಾಸನ: ಕಾಂಗ್ರೆಸ್ ಶೀಘ್ರವಾಗಿ ನೆಲಕ್ಕಚ್ಚಲಿದೆ ಎಂದು ಹೆಚ್.​ಡಿ.ದೇವೆಗೌಡ ಭವಿಷ್ಯ ನುಡಿದಿದ್ದಾರೆ. ಅವರು ಹಾಸನ ಜಿಲ್ಲೆಯ ಆಲೂರಿನಲ್ಲಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು.

ಇದೇ ವೇಳೇ ಅವರು ಕಾಂಗ್ರೆಸ್ ಹೇಗೆ ಮೋಸ ಮಾಡುತ್ತದೆ ಅನ್ನುವುದಕ್ಕೆ ಈ ಉದಾಹರಣೆ ಸಾಕು.

ಇದು ಕಾಂಗ್ರೆಸ್‌ನ ದೌರ್ಬಲ್ಯ. ಮುಂದಿನ ದಿನಗಳಲ್ಲಿ ಈ ದೇಶದಲ್ಲಿ ಕಾಂಗ್ರೆಸ್ ಹಂತಹಂತವಾಗಿ ನೆಲಕಚ್ಚುತ್ತೆ ಎಂದ ಅವರು, ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿರುವುದು ಸ್ವಾಗತ.

ಬಿಜೆಪಿಗೆ ಶಕ್ತಿ ಬರುತ್ತದೆ ಎನ್ನುವುದನ್ನು ಮನದಲ್ಲಿಟ್ಟುಕೊಂಡು ನಾಯಕರು ತೀರ್ಮಾನ ಮಾಡಿರುತ್ತಾರೆ ಅಂತ ಹೇಳಿದರು. ಇನ್ನೂ ಜಗದೀಶ್ ಶೆಟ್ಟರ್ ಸಮರ್ಥ ನಾಯಕರು.

ಮಾಜಿ ಮುಖ್ಯಮಂತ್ರಿಯಾಗಿದ್ದವರು. ಅವರನ್ನು ಕಾಂಗ್ರೆಸ್‌ನವರು ಪಕ್ಷಕ್ಕೆ ಉತ್ಸಾಹದಿಂದ ಸೇರಿಸಿಕೊಂಡರು. ಹೀಗೆ ಸೇರಿಸಿಕೊಂಡ ಮೇಲೆ ಅವರನ್ನು ಒಂದು ಮಂತ್ರಿ ಮಾಡುವಷ್ಟು ಸೌಜನ್ಯ ಬೇಡವೇ?. ನಾನು ಯಾರ ಬಗ್ಗೆಯೂ ನಿಂದನೆ ಮಾಡಲ್ಲ ಅಂತ ಹೇಳಿದರು.

andolanait

Recent Posts

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

1 hour ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

2 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

3 hours ago

ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…

3 hours ago

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಮಂಡ್ಯ ರಮೇಶ್, ಸಾಧು ಕೋಕಿಲಾ ಕೇಸ್‌ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…

4 hours ago

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

7 hours ago